23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮಚ್ಚಿನ: ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ (ರಿ ) ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಮಚ್ಚಿನ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಕಾರ್ಯನಿರ್ವಾಹಕ ನೌಕರ ಸಂಘದ ಆನಂದ. ರಮೇಶ್. ನವೀನ್ ಊರ್ಲಬೆಟ್ಟು ಇವರು ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನವೀನ್ ಕೋಡಿ, ಭಾಗ್ಯಶ್ರೀ ಮಹಿಳಾ ಮಂಡಳದ ಅಧ್ಯಕ್ಷೆ ಮೋಹಿನಿ, ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಶಿವಪ್ಪ. ಮಹಾಬಲ ದೇವಾಡಿಗ, ಶಿಕ್ಷಕಿ ರೂಪ, ಚಿರಂಜೀನಿ ಹಾಗೂ ಮಕ್ಕಳ ಪೋಷಕರು ಉಪಸಿದ್ಧರಿದ್ದರು.

Related posts

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!