September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮಚ್ಚಿನ: ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ (ರಿ ) ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಮಚ್ಚಿನ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಕಾರ್ಯನಿರ್ವಾಹಕ ನೌಕರ ಸಂಘದ ಆನಂದ. ರಮೇಶ್. ನವೀನ್ ಊರ್ಲಬೆಟ್ಟು ಇವರು ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನವೀನ್ ಕೋಡಿ, ಭಾಗ್ಯಶ್ರೀ ಮಹಿಳಾ ಮಂಡಳದ ಅಧ್ಯಕ್ಷೆ ಮೋಹಿನಿ, ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಶಿವಪ್ಪ. ಮಹಾಬಲ ದೇವಾಡಿಗ, ಶಿಕ್ಷಕಿ ರೂಪ, ಚಿರಂಜೀನಿ ಹಾಗೂ ಮಕ್ಕಳ ಪೋಷಕರು ಉಪಸಿದ್ಧರಿದ್ದರು.

Related posts

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಿಂದ ಪರಿಸರ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!