25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ರಾಷ್ಟ್ರೀಯ ತುಳು ಗುಡಿಗಾರ ಸಂಘ (ರಿ) ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಜೂ.7ರಂದು ನಡೆದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮೆಡಿಕಲ್ ಆಫೀಸರ್ ಸುಕೇಶ್ ರಕ್ತದಾನ ಎಂಬುವುದು ಮಹಾದಾನ ಇದು ಮಾಡುವುದರಿಂದ ಮತೊಬ್ಬರ ಕಷ್ಟಕ್ಕೆ ದೊಡ್ಡ ರೀತಿಯಲ್ಲಿ ಸಹಾಯವಾಗುತ್ತದೆ. ಎಲ್ಲರೂ ರಕ್ತದಾನವನ್ನು ಮಾಡಿ ಆರೋಗ್ಯವಂತರಾಗಿ ಎಂದು ಪ್ರಥಮ ಹೆಜ್ಜೆಯಲ್ಲಿ ಶುಭವನ್ನು ಕೋರಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್. ಆಸ್ಪತ್ರೆ ಉಜಿರೆಯ ಮೆಡಿಕಲ್ ಸೂಪರಿಡೆಂಟ್ ಡಾ| ದೇವೇಂದ್ರ ಕುಮಾರ್ , ಉಜಿರೆ ಎಸ್.ಡಿ.ಎಮ್ ಆಸ್ಪತ್ರೆ ಸಲಹೆಗಾರ ವೈದ್ಯರು ಡಾ| ಯಶಶ್ವಿನಿ ಮೋಹನ್ ಅಮೀನ್ , ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ಪ್ರವೀಣ್ ಹಾಗೂ ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಇದರ ಅಧ್ಯಕ್ಷ ರವೀಂದ್ರ ಗುಡಿಗಾರ್, ಎಸ್.ಡಿಎಮ್. ಆಸ್ಪತ್ರೆ ಉಜಿರೆ ಎಲ್ಲಾ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ತುಳು ಗುಡಿಗಾರ ಬಾಂಧವರು ಊರ ಮತ್ತು ಪರವೂರ ಬಾಂಧವರು ಹಾಗೂ ಎಸ್,ಡಿ,ಎಮ್ ಆಸ್ಪತ್ರೆಯ ಉದ್ಯೋಗಿಗಳು ಭಾಗವಹಿಸಿದರು.

Related posts

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!