ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ರಾಷ್ಟ್ರೀಯ ತುಳು ಗುಡಿಗಾರ ಸಂಘ (ರಿ) ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಜೂ.7ರಂದು ನಡೆದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮೆಡಿಕಲ್ ಆಫೀಸರ್ ಸುಕೇಶ್ ರಕ್ತದಾನ ಎಂಬುವುದು ಮಹಾದಾನ ಇದು ಮಾಡುವುದರಿಂದ ಮತೊಬ್ಬರ ಕಷ್ಟಕ್ಕೆ ದೊಡ್ಡ ರೀತಿಯಲ್ಲಿ ಸಹಾಯವಾಗುತ್ತದೆ. ಎಲ್ಲರೂ ರಕ್ತದಾನವನ್ನು ಮಾಡಿ ಆರೋಗ್ಯವಂತರಾಗಿ ಎಂದು ಪ್ರಥಮ ಹೆಜ್ಜೆಯಲ್ಲಿ ಶುಭವನ್ನು ಕೋರಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್. ಆಸ್ಪತ್ರೆ ಉಜಿರೆಯ ಮೆಡಿಕಲ್ ಸೂಪರಿಡೆಂಟ್ ಡಾ| ದೇವೇಂದ್ರ ಕುಮಾರ್ , ಉಜಿರೆ ಎಸ್.ಡಿ.ಎಮ್ ಆಸ್ಪತ್ರೆ ಸಲಹೆಗಾರ ವೈದ್ಯರು ಡಾ| ಯಶಶ್ವಿನಿ ಮೋಹನ್ ಅಮೀನ್ , ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ಪ್ರವೀಣ್ ಹಾಗೂ ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಇದರ ಅಧ್ಯಕ್ಷ ರವೀಂದ್ರ ಗುಡಿಗಾರ್, ಎಸ್.ಡಿಎಮ್. ಆಸ್ಪತ್ರೆ ಉಜಿರೆ ಎಲ್ಲಾ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ತುಳು ಗುಡಿಗಾರ ಬಾಂಧವರು ಊರ ಮತ್ತು ಪರವೂರ ಬಾಂಧವರು ಹಾಗೂ ಎಸ್,ಡಿ,ಎಮ್ ಆಸ್ಪತ್ರೆಯ ಉದ್ಯೋಗಿಗಳು ಭಾಗವಹಿಸಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya
error: Content is protected !!