April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : ಜೂ೮. “ಮಕ್ಕಳ ಜೊತೆಗೆ ಸ್ನೇಹಿತರಂತೆ ವರ್ತಿಸಿ, ತಮ್ಮ ಅಮೂಲ್ಯ ಸಮಯವನ್ನು ಮಕ್ಕಳೊಂದಿಗೆ ಕಳೆಯಿರಿ” ಎಂದು ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಮನೋವಿಜ್ಞಾನ ವಿಭಾಗದ ಉಪನ್ಯಾಸಕಿ ಅಶ್ವಿನಿ.ಹೆಚ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ 3,4 ಮತ್ತು 5ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯ ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಮಧುರ ವಂದಿಸಿದರು.

Related posts

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
error: Content is protected !!