23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆ

ಉಜಿರೆ : “ಬೆಳೆಯುತ್ತಿರುವ ಮಗುವಿನ ಮೇಲೆ ಒತ್ತಡ ಹೇರಬೇಡಿ, ಮಗುವನ್ನು ಪರಿಸರದೊಂದಿಗೆ ಬೆರೆಯಲು ಬಿಡಿ”ಎಂದು ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಮನೋವಿಜ್ಞಾನ ವಿಭಾಗದ ಉಪನ್ಯಾಸಕಿ ಅಶ್ವಿನಿ.ಎಸ್ ಶೆಟ್ಟಿ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರೊಂದಿಗೆ ವಿಚಾರಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿಂಡರ್ಗಾರ್ಟನ್ ವಿಭಾಗದ ಸಂಯೋಜಕಿ ಸ್ಮೃತಿ ಜೈನ್ ವಹಿಸಿದ್ದರು.

ಶಿಕ್ಷಕಿ ವಿಜಯಲಕ್ಷ್ಮಿ. ಬಿ ಕಾರ್ಯಕ್ರಮ ನಿರೂಪಿಸಿ, ದಕ್ಷ ಸ್ವಾಗತಿಸಿ, ಕಿಂಡರ್ಗಾರ್ಟನ್ ವಿಭಾಗದ ಸಂಯೋಜಕಿ ಸ್ಮೃತಿ ಜೈನ್ ವಂದಿಸಿದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!