22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya
error: Content is protected !!