22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

ಬೆಳ್ತಂಗಡಿ: ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮವು ಮಂಗಳೂರಿನ ಉರ್ವ ಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರವರು ಅಭಿನಯ ಕಥೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಇವರು ವೇಣೂರು ಮೂಡುಕೋಡಿಯ ನಿವಾಸಿಯಾಗಿದ್ದಾರೆ.

Related posts

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!