25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನ ಮೀಯಾರು ಇಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡನಾಟಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಗೌರವಾಧ್ಯಕ್ಷ ರಮೇಶ್ ಪ್ರಭು ಹಾಗೂ ಕಳೆಂಜ ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಮತ್ತು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸೇವಾಪ್ರತಿನಿಧಿ ಆನಂದ್, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಶಶಿಧರ್ ಜಿ, ಸ್ವಯಂಸೇವಕರಾದ ವಿಠಲ, ದಾಮೋದರ, ಧನ್ಯ ಕುಮಾರ್, ಕಿಶೋರ್, ಶ್ರೀಮತಿ ಪುಷ್ಪ, ಶ್ರೀಮತಿ ಯಶೋಧ, ಮತ್ತು ಮಿಯಾರು ಒಕ್ಕೂಟದ ಸದಸ್ಯರು ಹಾಜರಿದ್ದರು.

Related posts

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!