September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನ ಮೀಯಾರು ಇಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡನಾಟಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಗೌರವಾಧ್ಯಕ್ಷ ರಮೇಶ್ ಪ್ರಭು ಹಾಗೂ ಕಳೆಂಜ ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಮತ್ತು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸೇವಾಪ್ರತಿನಿಧಿ ಆನಂದ್, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಶಶಿಧರ್ ಜಿ, ಸ್ವಯಂಸೇವಕರಾದ ವಿಠಲ, ದಾಮೋದರ, ಧನ್ಯ ಕುಮಾರ್, ಕಿಶೋರ್, ಶ್ರೀಮತಿ ಪುಷ್ಪ, ಶ್ರೀಮತಿ ಯಶೋಧ, ಮತ್ತು ಮಿಯಾರು ಒಕ್ಕೂಟದ ಸದಸ್ಯರು ಹಾಜರಿದ್ದರು.

Related posts

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ನೀಟ್ ಫಲಿತಾಂಶ : ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya
error: Content is protected !!