37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮಚ್ಚಿನ: ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ (ರಿ ) ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಮಚ್ಚಿನ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಕಾರ್ಯನಿರ್ವಾಹಕ ನೌಕರ ಸಂಘದ ಆನಂದ. ರಮೇಶ್. ನವೀನ್ ಊರ್ಲಬೆಟ್ಟು ಇವರು ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನವೀನ್ ಕೋಡಿ, ಭಾಗ್ಯಶ್ರೀ ಮಹಿಳಾ ಮಂಡಳದ ಅಧ್ಯಕ್ಷೆ ಮೋಹಿನಿ, ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಶಿವಪ್ಪ. ಮಹಾಬಲ ದೇವಾಡಿಗ, ಶಿಕ್ಷಕಿ ರೂಪ, ಚಿರಂಜೀನಿ ಹಾಗೂ ಮಕ್ಕಳ ಪೋಷಕರು ಉಪಸಿದ್ಧರಿದ್ದರು.

Related posts

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya
error: Content is protected !!