27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ರಾಜಸ್ಥಾನದ ಅಲ್ವಾರಿನ ಎಲ್ ಐ ಇ ಟಿ ಕಾಲೇಜಿನಲ್ಲಿ ಜೂನ್ 12ರಿಂದ 15 ರವರೆಗೆ ಜರಗಲಿರುವ 8ನೇ ರಾಷ್ಟ್ರ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟದಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸಲಿದ್ದಾರೆ.

ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya
error: Content is protected !!