23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ರಾಷ್ಟ್ರೀಯ ತುಳು ಗುಡಿಗಾರ ಸಂಘ (ರಿ) ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಜೂ.7ರಂದು ನಡೆದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮೆಡಿಕಲ್ ಆಫೀಸರ್ ಸುಕೇಶ್ ರಕ್ತದಾನ ಎಂಬುವುದು ಮಹಾದಾನ ಇದು ಮಾಡುವುದರಿಂದ ಮತೊಬ್ಬರ ಕಷ್ಟಕ್ಕೆ ದೊಡ್ಡ ರೀತಿಯಲ್ಲಿ ಸಹಾಯವಾಗುತ್ತದೆ. ಎಲ್ಲರೂ ರಕ್ತದಾನವನ್ನು ಮಾಡಿ ಆರೋಗ್ಯವಂತರಾಗಿ ಎಂದು ಪ್ರಥಮ ಹೆಜ್ಜೆಯಲ್ಲಿ ಶುಭವನ್ನು ಕೋರಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್. ಆಸ್ಪತ್ರೆ ಉಜಿರೆಯ ಮೆಡಿಕಲ್ ಸೂಪರಿಡೆಂಟ್ ಡಾ| ದೇವೇಂದ್ರ ಕುಮಾರ್ , ಉಜಿರೆ ಎಸ್.ಡಿ.ಎಮ್ ಆಸ್ಪತ್ರೆ ಸಲಹೆಗಾರ ವೈದ್ಯರು ಡಾ| ಯಶಶ್ವಿನಿ ಮೋಹನ್ ಅಮೀನ್ , ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ಪ್ರವೀಣ್ ಹಾಗೂ ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಇದರ ಅಧ್ಯಕ್ಷ ರವೀಂದ್ರ ಗುಡಿಗಾರ್, ಎಸ್.ಡಿಎಮ್. ಆಸ್ಪತ್ರೆ ಉಜಿರೆ ಎಲ್ಲಾ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ತುಳು ಗುಡಿಗಾರ ಬಾಂಧವರು ಊರ ಮತ್ತು ಪರವೂರ ಬಾಂಧವರು ಹಾಗೂ ಎಸ್,ಡಿ,ಎಮ್ ಆಸ್ಪತ್ರೆಯ ಉದ್ಯೋಗಿಗಳು ಭಾಗವಹಿಸಿದರು.

Related posts

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!