25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ರಾಷ್ಟ್ರೀಯ ತುಳು ಗುಡಿಗಾರ ಸಂಘ (ರಿ) ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಜೂ.7ರಂದು ನಡೆದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮೆಡಿಕಲ್ ಆಫೀಸರ್ ಸುಕೇಶ್ ರಕ್ತದಾನ ಎಂಬುವುದು ಮಹಾದಾನ ಇದು ಮಾಡುವುದರಿಂದ ಮತೊಬ್ಬರ ಕಷ್ಟಕ್ಕೆ ದೊಡ್ಡ ರೀತಿಯಲ್ಲಿ ಸಹಾಯವಾಗುತ್ತದೆ. ಎಲ್ಲರೂ ರಕ್ತದಾನವನ್ನು ಮಾಡಿ ಆರೋಗ್ಯವಂತರಾಗಿ ಎಂದು ಪ್ರಥಮ ಹೆಜ್ಜೆಯಲ್ಲಿ ಶುಭವನ್ನು ಕೋರಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್. ಆಸ್ಪತ್ರೆ ಉಜಿರೆಯ ಮೆಡಿಕಲ್ ಸೂಪರಿಡೆಂಟ್ ಡಾ| ದೇವೇಂದ್ರ ಕುಮಾರ್ , ಉಜಿರೆ ಎಸ್.ಡಿ.ಎಮ್ ಆಸ್ಪತ್ರೆ ಸಲಹೆಗಾರ ವೈದ್ಯರು ಡಾ| ಯಶಶ್ವಿನಿ ಮೋಹನ್ ಅಮೀನ್ , ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ಪ್ರವೀಣ್ ಹಾಗೂ ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಇದರ ಅಧ್ಯಕ್ಷ ರವೀಂದ್ರ ಗುಡಿಗಾರ್, ಎಸ್.ಡಿಎಮ್. ಆಸ್ಪತ್ರೆ ಉಜಿರೆ ಎಲ್ಲಾ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ತುಳು ಗುಡಿಗಾರ ಬಾಂಧವರು ಊರ ಮತ್ತು ಪರವೂರ ಬಾಂಧವರು ಹಾಗೂ ಎಸ್,ಡಿ,ಎಮ್ ಆಸ್ಪತ್ರೆಯ ಉದ್ಯೋಗಿಗಳು ಭಾಗವಹಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!