23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆ

ಉಜಿರೆ : “ಬೆಳೆಯುತ್ತಿರುವ ಮಗುವಿನ ಮೇಲೆ ಒತ್ತಡ ಹೇರಬೇಡಿ, ಮಗುವನ್ನು ಪರಿಸರದೊಂದಿಗೆ ಬೆರೆಯಲು ಬಿಡಿ”ಎಂದು ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಮನೋವಿಜ್ಞಾನ ವಿಭಾಗದ ಉಪನ್ಯಾಸಕಿ ಅಶ್ವಿನಿ.ಎಸ್ ಶೆಟ್ಟಿ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರೊಂದಿಗೆ ವಿಚಾರಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿಂಡರ್ಗಾರ್ಟನ್ ವಿಭಾಗದ ಸಂಯೋಜಕಿ ಸ್ಮೃತಿ ಜೈನ್ ವಹಿಸಿದ್ದರು.

ಶಿಕ್ಷಕಿ ವಿಜಯಲಕ್ಷ್ಮಿ. ಬಿ ಕಾರ್ಯಕ್ರಮ ನಿರೂಪಿಸಿ, ದಕ್ಷ ಸ್ವಾಗತಿಸಿ, ಕಿಂಡರ್ಗಾರ್ಟನ್ ವಿಭಾಗದ ಸಂಯೋಜಕಿ ಸ್ಮೃತಿ ಜೈನ್ ವಂದಿಸಿದರು.

Related posts

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!