July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

ಉಜಿರೆ: ಇಲ್ಲಿಯ ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಬೈಕ್ ಜಖಂ ಆದ ಘಟನೆ ಇಂದು (ಜೂ8)ಮಧ್ಯಾಹ್ನ ನಡೆದಿದೆ.

ಜೋರಾಗಿ ಸುರಿಯುತ್ತಿದ್ದ ಗಾಳಿ ಮಳೆಗೆ ಮರ ಬಿದ್ದಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸ್ತೆ ಮೇಲೆ ಬಿದ್ದಮರವನ್ನು ಹಳೇಪೇಟೆ ಆಟೋ ಚಾಲಕರು ಸೇರಿ ತೆರವುಗೊಳಿಸಿದರು.

Related posts

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya
error: Content is protected !!