April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya
error: Content is protected !!