23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು ಶೌರ್ಯ ವಿಪತ್ತು ಘಟಕದಿಂದ ಸರಿ ಮಾಡಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಕಡಿರುದ್ಯಾವರ ಕುಕ್ಕಾವು ಶೌರ್ಯ ವಿಪತ್ತು ಘಟಕಕ್ಕೆ ವಲಯದ ಮೇಲ್ವಿಚಾರಕರಾದ ಜನಾರ್ಧನ್ ಘಟಕಕ್ಕೆ ಮಾಹಿತಿ ತಿಳಿಸಿದರು ಹಾಗಾಗಿ ಕುಕ್ಕಾವು ಘಟಕದ ಸಂಯೋಜಕರಾದ ರಶ್ಮಿ ಘಟಕದ ಪ್ರತಿನಿಧಿ ಲೋಕೇಶ್ ರವರು ಹಾಗೂ 10 ಮಂದಿ ಸ್ವಯಂಸೇವಕರನ್ನು ಸೇರಿಸಿಕೊಂಡು ಜೂ.7 ರಂದು ಲೀಲಾವತಿಯವರಿಗೆ ಕುಕ್ಕಾವು ಘಟಕದವರು ಮನೆಯ ಮೇಲಿನ ಹಂಚುಗಳನ್ನು ಕೆಳಗಿಳಿಸಿ ಸ್ವಲ್ಪ ಬೇರೆ ಕಡೆಯಿಂದ ಹಂಚುಗಳನ್ನು ತಂದು ಮನೆ ಸೋರದಂತೆ ರಿಪೇರಿ ಮಾಡಿದರು.

ಶ್ರಮದಾನದಲ್ಲಿ ಲೋಕೇಶ್, ದಾಮೋದರ, ಜಯಾನಂದ, ಸುರೇಶ್, ಯೋಗೇಶ್ ಬಾನಟ್ಟು, ಲಕ್ಷ್ಮಣಗೌಡ, ವಿಶ್ವನಾಥ, ರಾಜೇಶ್ ಏನ್ ಆರ್, ಗೀತಾ,ಭಾರತಿ ಹಾಗೂ ಅಕ್ಕಪಕ್ಕದ ಮನೆಯವರು ಕೂಡ ನಮ್ಮ ಜೊತೆ ಕೈಜೋಡಿಸಿದ್ದಾರೆ.

Related posts

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya
error: Content is protected !!