23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನ ಮೀಯಾರು ಇಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡನಾಟಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಗೌರವಾಧ್ಯಕ್ಷ ರಮೇಶ್ ಪ್ರಭು ಹಾಗೂ ಕಳೆಂಜ ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಮತ್ತು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸೇವಾಪ್ರತಿನಿಧಿ ಆನಂದ್, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಶಶಿಧರ್ ಜಿ, ಸ್ವಯಂಸೇವಕರಾದ ವಿಠಲ, ದಾಮೋದರ, ಧನ್ಯ ಕುಮಾರ್, ಕಿಶೋರ್, ಶ್ರೀಮತಿ ಪುಷ್ಪ, ಶ್ರೀಮತಿ ಯಶೋಧ, ಮತ್ತು ಮಿಯಾರು ಒಕ್ಕೂಟದ ಸದಸ್ಯರು ಹಾಜರಿದ್ದರು.

Related posts

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!