22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ರಾಜಸ್ಥಾನದ ಅಲ್ವಾರಿನ ಎಲ್ ಐ ಇ ಟಿ ಕಾಲೇಜಿನಲ್ಲಿ ಜೂನ್ 12ರಿಂದ 15 ರವರೆಗೆ ಜರಗಲಿರುವ 8ನೇ ರಾಷ್ಟ್ರ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟದಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸಲಿದ್ದಾರೆ.

ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya
error: Content is protected !!