25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ರಾಷ್ಟ್ರೀಯ ತುಳು ಗುಡಿಗಾರ ಸಂಘ (ರಿ) ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಜೂ.7ರಂದು ನಡೆದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮೆಡಿಕಲ್ ಆಫೀಸರ್ ಸುಕೇಶ್ ರಕ್ತದಾನ ಎಂಬುವುದು ಮಹಾದಾನ ಇದು ಮಾಡುವುದರಿಂದ ಮತೊಬ್ಬರ ಕಷ್ಟಕ್ಕೆ ದೊಡ್ಡ ರೀತಿಯಲ್ಲಿ ಸಹಾಯವಾಗುತ್ತದೆ. ಎಲ್ಲರೂ ರಕ್ತದಾನವನ್ನು ಮಾಡಿ ಆರೋಗ್ಯವಂತರಾಗಿ ಎಂದು ಪ್ರಥಮ ಹೆಜ್ಜೆಯಲ್ಲಿ ಶುಭವನ್ನು ಕೋರಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್. ಆಸ್ಪತ್ರೆ ಉಜಿರೆಯ ಮೆಡಿಕಲ್ ಸೂಪರಿಡೆಂಟ್ ಡಾ| ದೇವೇಂದ್ರ ಕುಮಾರ್ , ಉಜಿರೆ ಎಸ್.ಡಿ.ಎಮ್ ಆಸ್ಪತ್ರೆ ಸಲಹೆಗಾರ ವೈದ್ಯರು ಡಾ| ಯಶಶ್ವಿನಿ ಮೋಹನ್ ಅಮೀನ್ , ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ಪ್ರವೀಣ್ ಹಾಗೂ ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಇದರ ಅಧ್ಯಕ್ಷ ರವೀಂದ್ರ ಗುಡಿಗಾರ್, ಎಸ್.ಡಿಎಮ್. ಆಸ್ಪತ್ರೆ ಉಜಿರೆ ಎಲ್ಲಾ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ತುಳು ಗುಡಿಗಾರ ಬಾಂಧವರು ಊರ ಮತ್ತು ಪರವೂರ ಬಾಂಧವರು ಹಾಗೂ ಎಸ್,ಡಿ,ಎಮ್ ಆಸ್ಪತ್ರೆಯ ಉದ್ಯೋಗಿಗಳು ಭಾಗವಹಿಸಿದರು.

Related posts

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya
error: Content is protected !!