ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ರಾಷ್ಟ್ರೀಯ ತುಳು ಗುಡಿಗಾರ ಸಂಘ (ರಿ) ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಜೂ.7ರಂದು ನಡೆದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮೆಡಿಕಲ್ ಆಫೀಸರ್ ಸುಕೇಶ್ ರಕ್ತದಾನ ಎಂಬುವುದು ಮಹಾದಾನ ಇದು ಮಾಡುವುದರಿಂದ ಮತೊಬ್ಬರ ಕಷ್ಟಕ್ಕೆ ದೊಡ್ಡ ರೀತಿಯಲ್ಲಿ ಸಹಾಯವಾಗುತ್ತದೆ. ಎಲ್ಲರೂ ರಕ್ತದಾನವನ್ನು ಮಾಡಿ ಆರೋಗ್ಯವಂತರಾಗಿ ಎಂದು ಪ್ರಥಮ ಹೆಜ್ಜೆಯಲ್ಲಿ ಶುಭವನ್ನು ಕೋರಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್. ಆಸ್ಪತ್ರೆ ಉಜಿರೆಯ ಮೆಡಿಕಲ್ ಸೂಪರಿಡೆಂಟ್ ಡಾ| ದೇವೇಂದ್ರ ಕುಮಾರ್ , ಉಜಿರೆ ಎಸ್.ಡಿ.ಎಮ್ ಆಸ್ಪತ್ರೆ ಸಲಹೆಗಾರ ವೈದ್ಯರು ಡಾ| ಯಶಶ್ವಿನಿ ಮೋಹನ್ ಅಮೀನ್ , ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ಪ್ರವೀಣ್ ಹಾಗೂ ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಇದರ ಅಧ್ಯಕ್ಷ ರವೀಂದ್ರ ಗುಡಿಗಾರ್, ಎಸ್.ಡಿಎಮ್. ಆಸ್ಪತ್ರೆ ಉಜಿರೆ ಎಲ್ಲಾ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ತುಳು ಗುಡಿಗಾರ ಬಾಂಧವರು ಊರ ಮತ್ತು ಪರವೂರ ಬಾಂಧವರು ಹಾಗೂ ಎಸ್,ಡಿ,ಎಮ್ ಆಸ್ಪತ್ರೆಯ ಉದ್ಯೋಗಿಗಳು ಭಾಗವಹಿಸಿದರು.

Related posts

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya
error: Content is protected !!