28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

ಬೆಳಾಲು : ಆಯುಷ್ ಮಂತ್ರಾಲಯ ಭಾರತ ಸರಕಾರ ನವದೆಹಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರ ಸಹಯೋಗದೊಂದಿಗೆ 10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 09 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಉಚಿತ ಯೋಗ ಶಿಬಿರ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಅಧ್ಯಕ್ಷರು ಗ್ರಾಮ ಪಂಚಾಯತ್ ಬೆಳಾಲು ಇವರು ನೆರವೇರಿಸಿದರು .

ಮುಖ್ಯ ಅತಿಥಿಗಳಾಗಿ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ವಕೀಲರು ಶ್ರೀಸೌಧ ಬೆಳಾಲು ಹಾಗೂ ಬೆಳಾಲು ಗ್ರಾಮ ಪಂಚಾಯಿತಿನ ಸದಸ್ಯರಾದ ಸತೀಶ್ ಎಳ್ಳುಗದ್ದೆ ಇವರು ಭಾಗವಹಿಸಿದರು.

ವಿದ್ಯಾರ್ಥಿ ಯೋಗ ತರಬೇತಿದಾರರಾದ ವಿಖ್ಯಾತ್ ಎಂ.ಜಿ ಮಣಿಕಳ, ಅಭಿಜ್ಞಾ ಉರೆಜ್ಜ ಭಾಗವಹಿಸಿದರು ಕಾರ್ಯಕ್ರಮವನ್ನು ಮೋಹನ್ ಗೌಡ ಉರೆಜ್ಜ ಪ್ರಭಾರ ಪ್ರಾಂಶುಪಾಲರು ಪಿಯು ಕಾಲೇಜ್ ಕೊಯ್ಯೂರು ನಿರೂಪಿಸಿ,ಗ್ರೀಷ್ಮ ಉರೆಜ್ಜ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಿದ್ದರು

Related posts

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya
error: Content is protected !!