23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

ಬೆಳ್ತಂಗಡಿ; ಕೊಯ್ಯೂರು ರಸ್ತೆಯ ಪಿಜಕಳ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೆಮ್ಮರ ರಸ್ತೆಗೆ ಉರುಳುತ್ತಿರುವುದನ್ನು ಗಮನಿಸಿದ ಬೈಕ್‌ ಸವಾರ ಬೈಕ್ ಅನ್ನು ನಿಲ್ಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಬಳಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸ್ಥಳೀಯರು ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿದರು. ಕೊಯ್ಯೂರು ರಸ್ತೆಯ ಬದಿಯಲ್ಲಿ ಯಾವುದೇ ಕ್ಷಣದಲ್ಲಿ ನೆಲಕ್ಕೆ ಉರುಳುವ ರೀತಿಯಲ್ಲಿ ನಿಂತಿದ್ದು ಈ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದಾಗುತ್ತಿಲ್ಲ. ಅನಾಹುತಗಳು ಸಂಭವಿಸುವ ಮೊದಲು ರಸ್ತೆಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಾಗರಿಕರು ಒತ್ತಾಯಿಸುತ್ತಿದ್ದಾರೆ.

Related posts

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya
error: Content is protected !!