July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

ಬೆಳ್ತಂಗಡಿ; ಕೊಯ್ಯೂರು ರಸ್ತೆಯ ಪಿಜಕಳ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೆಮ್ಮರ ರಸ್ತೆಗೆ ಉರುಳುತ್ತಿರುವುದನ್ನು ಗಮನಿಸಿದ ಬೈಕ್‌ ಸವಾರ ಬೈಕ್ ಅನ್ನು ನಿಲ್ಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಬಳಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸ್ಥಳೀಯರು ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿದರು. ಕೊಯ್ಯೂರು ರಸ್ತೆಯ ಬದಿಯಲ್ಲಿ ಯಾವುದೇ ಕ್ಷಣದಲ್ಲಿ ನೆಲಕ್ಕೆ ಉರುಳುವ ರೀತಿಯಲ್ಲಿ ನಿಂತಿದ್ದು ಈ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದಾಗುತ್ತಿಲ್ಲ. ಅನಾಹುತಗಳು ಸಂಭವಿಸುವ ಮೊದಲು ರಸ್ತೆಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಾಗರಿಕರು ಒತ್ತಾಯಿಸುತ್ತಿದ್ದಾರೆ.

Related posts

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
error: Content is protected !!