24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

ಬೆಳಾಲು : ಆಯುಷ್ ಮಂತ್ರಾಲಯ ಭಾರತ ಸರಕಾರ ನವದೆಹಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರ ಸಹಯೋಗದೊಂದಿಗೆ 10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 09 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಉಚಿತ ಯೋಗ ಶಿಬಿರ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಅಧ್ಯಕ್ಷರು ಗ್ರಾಮ ಪಂಚಾಯತ್ ಬೆಳಾಲು ಇವರು ನೆರವೇರಿಸಿದರು .

ಮುಖ್ಯ ಅತಿಥಿಗಳಾಗಿ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ವಕೀಲರು ಶ್ರೀಸೌಧ ಬೆಳಾಲು ಹಾಗೂ ಬೆಳಾಲು ಗ್ರಾಮ ಪಂಚಾಯಿತಿನ ಸದಸ್ಯರಾದ ಸತೀಶ್ ಎಳ್ಳುಗದ್ದೆ ಇವರು ಭಾಗವಹಿಸಿದರು.

ವಿದ್ಯಾರ್ಥಿ ಯೋಗ ತರಬೇತಿದಾರರಾದ ವಿಖ್ಯಾತ್ ಎಂ.ಜಿ ಮಣಿಕಳ, ಅಭಿಜ್ಞಾ ಉರೆಜ್ಜ ಭಾಗವಹಿಸಿದರು ಕಾರ್ಯಕ್ರಮವನ್ನು ಮೋಹನ್ ಗೌಡ ಉರೆಜ್ಜ ಪ್ರಭಾರ ಪ್ರಾಂಶುಪಾಲರು ಪಿಯು ಕಾಲೇಜ್ ಕೊಯ್ಯೂರು ನಿರೂಪಿಸಿ,ಗ್ರೀಷ್ಮ ಉರೆಜ್ಜ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಿದ್ದರು

Related posts

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!