23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya
error: Content is protected !!