ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ವಿಜ್ಞಾಪನಾ ಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!