25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!