July 23, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನಿಯಾದ ಗರ್ಡಾಡಿ ಗ್ರಾಮದ ಪೇರಡ್ಕ ಅತುಲ್ ಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ಅವರ ಪರವಾಗಿ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ರಂಜಿತ್ ಶೆಟ್ಟಿ, ಯುವ ಮೋರ್ಚಾ ಸಂಚಾಲಕ ಸಂತೋಷ ಶೆಟ್ಟಿ, ಸಮಿತಿ ಸದಸ್ಯರಾದ ಕೇಶವ ಮಂಡಿಜೆ, ಸುರೇಂದ್ರ ನಂದಿಬೆಟ್ಟ ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya
error: Content is protected !!