25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಬೊಳ್ಳಾಜೆ ಎಂಬಲ್ಲಿ ಸುರೇಶ್ ಶೆಟ್ಟಿ ಇವರ ಮನೆಗೆ ಗಾಳಿ ಮಳೆಗೆ ಮರ ಬಿದ್ದು ಹಾನಿ ಸಂಭವಿಸಿದೆ.

ಇಗಾಗಲೇ ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಬೇಟಿ ನೀಡಲಿದ್ದಾರೆಂದು ಪಂಚಾಯತ್ ಅಧ್ಯಕ್ಷರು ತಿಳಿಸಿದರು.

Related posts

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya
error: Content is protected !!