23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ಬೆಳಕಿಗೆ ಬಂದಿದೆ.

ಗೇಟಿನೆದುರು ಮೇಕೆಯ ತಲೆಗಳ ಜೊತೆ ಆ ಕುಟುಂಬದವರ ಫೋಟೋ, ಕೆಲಸದವರ ಫೋಟೋ, ಸಮಾಜದಲ್ಲಿರುವ ಪ್ರಮುಖರ ಫೋಟೋ ಬಳಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜಾಗದ ವಿಚಾರದಲ್ಲಿಯೇ ವಾಮಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಗೋಪಕುಮಾರ್ ರವರಿಗೆ ಸೇರಿದ ಜಾಗವನ್ನು ಮಂಗಳೂರಿನ ರಾಜೇಶ್ ಎಂಬಾತ ಒಳಗೆ ಹಾಕಿಕೊಳ್ಳಲು ಪ್ರಯತ್ನಿಸಿದ್ದು, ಈ ಹಿನ್ನಲೆಯಲ್ಲಿ ಕಾನೂನು ಹೋರಾಟ ನಡೆಯುತ್ತಿದೆ ಎಂದು ಈ ಜಾಗದ ಮ್ಯಾನೇಜರ್ ಲಿಬಿನ್ ತಿಳಿಸಿದ್ದಾರೆ.

ಒಂದು ವಾರದ ಹಿಂದೆ 25 ಮೊಟ್ಟೆ, ಹಂದಿಯ ಮುಖ ಬಳಸಿ ವಾಮಾಚಾರ ಇದೇ ಜಾಗದಲ್ಲಿ ಮಾಡಿಸಿದ್ದರು. ಈಗ ಮತ್ತೆ ಮೇಕೆಯ ತಲೆ ಕಡಿದು ಹಾಕಿ ವಾಮಾಚಾರ ಮಾಡಿರುವುದು ಸ್ಥಳೀಯರು ಆತಂಕದಲ್ಲಿದ್ದಾರೆ.

Related posts

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya
error: Content is protected !!