September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ 234 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮುಗೇರಡ್ಕ ಮೂವರು ದೈವಸ್ಥಾನದ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ ಸಚಿವ ಸಂಪುಟ ಸಚಿವರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭೂತಪೂರ್ವ ಗೆಲುವನ್ನು ಸಾಧಿಸಿದ್ದು ಆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಕೂಗಿ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.

Related posts

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya
error: Content is protected !!