ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಕನ್ಯಾಡಿ : ನರೇಂದ್ರ ದಾಮೋದರ ದಾಸ್ ಮೋದಿಜಿ ಅವರು ಸತತವಾಗಿ ದಾಖಲೆಯ ಮೂರನೇ ಬಾರಿಗೆ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಕನ್ಯಾಡಿಯ ಕೆ ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ ನಡೆಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಭಾ.ಜ.ಪ ದ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಹಾಗೂ ಸದಾಶಿವ ಗೌಡ ಪರನೀರು, ಸೂರ್ಯಾನಂದ ರಾವ್ ಪೊದುಂಬಿಲ, ಗಣೇಶ್ ಕೆ.ವಿ, ಅವನೀಶ್. ಪಿ ರಾವ್ ಅವರು ಉಪಸ್ಥಿತರಿದ್ದರು.

Leave a Comment

error: Content is protected !!