23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

ಕನ್ಯಾಡಿ : ನರೇಂದ್ರ ದಾಮೋದರ ದಾಸ್ ಮೋದಿಜಿ ಅವರು ಸತತವಾಗಿ ದಾಖಲೆಯ ಮೂರನೇ ಬಾರಿಗೆ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಕನ್ಯಾಡಿಯ ಕೆ ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ ನಡೆಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಭಾ.ಜ.ಪ ದ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಹಾಗೂ ಸದಾಶಿವ ಗೌಡ ಪರನೀರು, ಸೂರ್ಯಾನಂದ ರಾವ್ ಪೊದುಂಬಿಲ, ಗಣೇಶ್ ಕೆ.ವಿ, ಅವನೀಶ್. ಪಿ ರಾವ್ ಅವರು ಉಪಸ್ಥಿತರಿದ್ದರು.

Related posts

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya
error: Content is protected !!