23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ರೖತಮೋರ್ಚಾದ ಆನಂದ ಸಾಲಿಯನ್ ಓಡಿಮಾರ್, ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯ ಜಯಕುಮಾರ್, ಶಿರ್ಲಾಲು ಶಕ್ತಿ ಕೆಂದ್ರದ ಅದ್ಯಕ್ಷರದ ಶೀನಪ್ಪ ಮಲೆಕ್ಕಿಲ, ಬೂತ್ ಸಮಿತಿ ಅದ್ಯಕ್ಷರಾದ ವಿಜಯ ಕುಮಾರ್, ಧರ್ಣಪ್ಪ ಪಾದೆ, ಪ್ರಮುಖರಾದ, ದೇಜಪ್ಪ ಟೈಲರ್, ತಾರನಾಥ ಗೌಡ, ಸತೀಶ್ ಶಿರ್ಲಾಲು, ನಂದಕುಮಾರ್, ರತ್ನಾಕರ ಪೂಜಾರಿ, ಸುರೇಶ್ ಕುಲಾಲ್, ಮತ್ತು ಭಾರತಿಯ ಜನತಾ ಪಾರ್ಟಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya
error: Content is protected !!