September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ರೖತಮೋರ್ಚಾದ ಆನಂದ ಸಾಲಿಯನ್ ಓಡಿಮಾರ್, ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯ ಜಯಕುಮಾರ್, ಶಿರ್ಲಾಲು ಶಕ್ತಿ ಕೆಂದ್ರದ ಅದ್ಯಕ್ಷರದ ಶೀನಪ್ಪ ಮಲೆಕ್ಕಿಲ, ಬೂತ್ ಸಮಿತಿ ಅದ್ಯಕ್ಷರಾದ ವಿಜಯ ಕುಮಾರ್, ಧರ್ಣಪ್ಪ ಪಾದೆ, ಪ್ರಮುಖರಾದ, ದೇಜಪ್ಪ ಟೈಲರ್, ತಾರನಾಥ ಗೌಡ, ಸತೀಶ್ ಶಿರ್ಲಾಲು, ನಂದಕುಮಾರ್, ರತ್ನಾಕರ ಪೂಜಾರಿ, ಸುರೇಶ್ ಕುಲಾಲ್, ಮತ್ತು ಭಾರತಿಯ ಜನತಾ ಪಾರ್ಟಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!