23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಚುನಾವಣೆಯು ಮಹತ್ವದ ಪಾತ್ರ ವಹಿಸಿತ್ತು.

ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಮತ್ತು ಶಾಲಾ ಶಿಕ್ಷಕ ಸಮೂಹ ಮತದಾನ ಮಾಡುವುದರ ಮೂಲಕ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಯಿತು. ಚುನಾವಣೆಯ ಫಲಿತಾಂಶವಾಗಿ ಮೊಹಮ್ಮದ್ ಶಮ್ಮಾಝ್ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ನಾಯಕನಾಗಿ ಆಯ್ಕೆಯಾದರು. ವಿದ್ಯಾರ್ಥಿ ಸಂಘದ ವಿವಿಧ ಘಟಕಗಳಿಗೆ ನಡೆದ ಚುನಾವಣೆಯಲ್ಲಿ ಶಾಲಾ ಉಪನಾಯಕನಾಗಿ ಝಿಶಾನ್, ಶಿಸ್ತು ಮಂತ್ರಿಯಾಗಿ ತಮೀಝ್ ಉಪನಾಯಕಿಯಾಗಿ ಹಿಫ್ಸಾ ಬೇಗಂ, ಕ್ರೀಡಾ ಮಂತ್ರಿಯಾಗಿ ಹಫೀಜ್, ಉಪನಾಯಕಿಯಾಗಿ ಅಶ್ಫಿಯ, ಆರೋಗ್ಯಮಂತ್ರಿಯಾಗಿ ರಫಾ ಆಸಿಯ, ಉಪನಾಯಕನಾಗಿ ನಫೀಝ್, ಸ್ವಚ್ಛತಾ ಮಂತ್ರಿಯಾಗಿ ಸುಹೈಬ್, ಉಪನಾಯಕನಾಗಿ ಜೆಸ್ವಿನ್ ಜೇಮ್ಸ್, ಗ್ರಂಥಾಲಯದ ಮಂತ್ರಿಯಾಗಿ ರಫಾಝ್, ಉಪನಾಯಕಿಯಾಗಿ ಫಾತಿಮತ್ ಫಾಯಿಝ, ಸಾಂಸ್ಕೃತಿಕ ಮಂತ್ರಿಯಾಗಿ ಶೇಖ್ ಶಿಹಾಬುದ್ದೀನ್, ಉಪನಾಯಕನಾಗಿ ಶಾಖಿಬುಲ್ ಹಸನ್, ಶಿಕ್ಷಣ ಮಂತ್ರಿಯಾಗಿ ಮ!ಜಾಹಫರ್, ನಾಯಕಿಯಾಗಿ ಖದೀಜತ್ ರಂಝಿಯಾ ಆಯ್ಕೆಯಾದರು. ಹಾಗೂ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ನೆರವೇರಿತು.

Related posts

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya
error: Content is protected !!