23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

ಮಾಲಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.06ರಂದು 1ರಿಂದ 8ನೇ ತರಗತಿಯ ಎಲ್ಲಾ ಮಕ್ಕಳಿಗೂ ಊರದಾನಿಗಳಾದ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಮಡಂತ್ಯಾರು ಘಟಕದ ಅಧ್ಯಕ್ಷ ಹಾಜಿ ಲತೀಫ್ ಸಾಹೇಬ್‌ ಇವರು ಕೊಡುಗೆಯಾಗಿ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ಹಕೀಂ ವಹಿಸಿದ್ದರು.

ವೇದಿಕೆಯಲ್ಲಿ ಮಾಲಾಡಿ ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪುಷ್ಪಾಲತಾ, ಮುಖ್ಯ ಶಿಕ್ಷಕಿ ಲತಾ ಕೆ, ಎಸ್.ಡಿ.ಎಂ.ಸಿ ಸದಸ್ಯರುಗಳಾದ ಸವಿತಾ, ಅಬುಸಾ, ಶೋಭಾ, ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ದೈ.ಶಿ.ಶಿಕ್ಷಕ ಜಯರಾಜ್ ಸ್ವಾಗತಿಸಿ, ಮು.ಶಿ.ಲತಾ ಕೆ. ನಿರೂಪಿಸಿ, ವಂದಿಸಿದರು.

Related posts

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಸುಲ್ಕೇರಿ ನಾಯಿದಗುರಿ ಅಂಗನವಾಡಿ ಕೇಂದ್ರಕ್ಕೆ ಚಪ್ಪಲ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya
error: Content is protected !!