July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಲೋಕದ ಸಕಲ ಜೀವಿಗಳ ಕಲ್ಯಾಣಾರ್ಥವಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಷ್ಠಾಚಾರ್ಯ ಶ್ರೀ ಜಯರಾಜ ಇಂದ್ರ ಹಾಗೂ ಇತರ ಪುರೋಹಿತ ವರ್ಗದಿಂದ ಶ್ರೀ ಕ್ಷೇತ್ರ ಚಂದ್ರಪುರ ಆಡಳಿತ ಮಂಡಳಿ ಹಾಗೂ ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜ ಶ್ರೀ ಕ್ಷೇತ್ರ ಚಂದ್ರಪುರ ಇವರ ನೇತೃತ್ವದಲ್ಲಿ ಕಲ್ಯಾಣ ಮಂದಿರ ಆರಾಧನೆಯು ನೆರವೇರಿತು..

ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಪ್ರಭುದೇವರ ಜಿನಬಿಂಬವನ್ನು ಅದ್ದೂರಿಯಾಗಿ ಮೆರವಣಿಗೆಯಲ್ಲಿ ತರಲಾಯಿತು. ನಂತರ ಸಾಮೂಹಿಕ ಕಲ್ಯಾಣ ಮಂದಿರ ಆರಾಧನೆ ನಡೆದು ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ವಿಶೇಷ ಪೂಜೆಯು ನೆರವೇರಿತು.

ಈ ಸಂದರ್ಭದಲ್ಲಿ ದಾನಿಗಳಾದ ವಿಜಯಕುಮಾರ್ ಕಣಿಯೂರು, ಸುರೇಂದ್ರ ಹೆಗ್ಡೆ ಕಣಿಯೂರು, ಶ್ರೀಮತಿ ಶಶಿಪ್ರಭಾ ಅಹಿಂಸ ಉಜಿರೆ ಅವರನ್ನು ಆಡಳಿತ ಮಂಡಳಿಯವರು ಗೌರವಿಸಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜದ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya
error: Content is protected !!