37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!