23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya
error: Content is protected !!