July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!