25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ 7ನೇ , ಗ್ರಂಥಾಲಯ ಮಂತ್ರಿಯಾಗಿ ಸಮೀಕ್ಷಾ 7ನೇ, ನೀರಾವರಿ ಮಂತ್ರಿಯಾಗಿ ಯೋಗೀಶ್ 7ನೇ, ವಾರ್ತಾ ಮಂತ್ರಿಯಾಗಿ ಅಭಿಜ್ಞಾ ಏಳನೇ, ಕೃಷಿ ಮಂತ್ರಿಯಾಗಿ ಅಭಿನಂದನ್ 7ನೇ, ಕ್ರೀಡಾ ಮಂತ್ರಿಯಾಗಿ ಸುನಿಲ್ ಏಳನೇ, ಆರೋಗ್ಯ ಮಂತ್ರಿಯಾಗಿ ಪ್ರಣಮ್ಯ 6ನೇ , ಸ್ವಚ್ಛತಾ ಮಂತ್ರಿಯಾಗಿ ಮನಿಷಾ 7ನೇ , ಸಾಂಸ್ಕೃತಿಕ ಮಂತ್ರಿಯಾಗಿ ವರ್ಷ 6ನೇ, ಗೃಹ ಮಂತ್ರಿಯಾಗಿ ಸ್ವಸ್ತಿಕ್ 6ನೇ , ಸ್ಪೀಕರ್ ಆಗಿ ಭವಿತ್ ಏಳನೇ ಆಯ್ಕೆಯಾದರು..

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ದೀಪಾ ಇವರು ಪ್ರಮಾಣವಚನ ಬೋಧಿಸಿದರು.

Related posts

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya
error: Content is protected !!