April 2, 2025
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನಿಯಾದ ಗರ್ಡಾಡಿ ಗ್ರಾಮದ ಪೇರಡ್ಕ ಅತುಲ್ ಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ಅವರ ಪರವಾಗಿ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ರಂಜಿತ್ ಶೆಟ್ಟಿ, ಯುವ ಮೋರ್ಚಾ ಸಂಚಾಲಕ ಸಂತೋಷ ಶೆಟ್ಟಿ, ಸಮಿತಿ ಸದಸ್ಯರಾದ ಕೇಶವ ಮಂಡಿಜೆ, ಸುರೇಂದ್ರ ನಂದಿಬೆಟ್ಟ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು -ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ:ನಾವೂರು ಪೇಟೆಯಿಂದ ಇಂದಬೆಟ್ಟು ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ವೈಭವದ ಮೆರವಣಿಗೆ

Suddi Udaya
error: Content is protected !!