22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನಿಯಾದ ಗರ್ಡಾಡಿ ಗ್ರಾಮದ ಪೇರಡ್ಕ ಅತುಲ್ ಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ಅವರ ಪರವಾಗಿ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ರಂಜಿತ್ ಶೆಟ್ಟಿ, ಯುವ ಮೋರ್ಚಾ ಸಂಚಾಲಕ ಸಂತೋಷ ಶೆಟ್ಟಿ, ಸಮಿತಿ ಸದಸ್ಯರಾದ ಕೇಶವ ಮಂಡಿಜೆ, ಸುರೇಂದ್ರ ನಂದಿಬೆಟ್ಟ ಉಪಸ್ಥಿತರಿದ್ದರು.

Related posts

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya
error: Content is protected !!