July 23, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನಿಯಾದ ಗರ್ಡಾಡಿ ಗ್ರಾಮದ ಪೇರಡ್ಕ ಅತುಲ್ ಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ಅವರ ಪರವಾಗಿ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ರಂಜಿತ್ ಶೆಟ್ಟಿ, ಯುವ ಮೋರ್ಚಾ ಸಂಚಾಲಕ ಸಂತೋಷ ಶೆಟ್ಟಿ, ಸಮಿತಿ ಸದಸ್ಯರಾದ ಕೇಶವ ಮಂಡಿಜೆ, ಸುರೇಂದ್ರ ನಂದಿಬೆಟ್ಟ ಉಪಸ್ಥಿತರಿದ್ದರು.

Related posts

ಅಳದಂಗಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸ್ವಚ್ಚತಾ ಅಭಿಯಾನ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!