22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಇಂದಬೆಟ್ಟು: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಇಂದಬೆಟ್ಟು ಬಿಜೆಪಿ ಕಾರ್ಯಕರ್ತರು ಸುಡುಮದ್ದು ಪ್ರದರ್ಶನ, ಡಿಜೆ ಧ್ವನಿವರ್ಧಕ, ಸಿಹಿ ತಿನಿಸು ವಿತರಿಸುವ ಮೂಲಕ ಸಂಭ್ರಮ ಆಚರಣೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್ ಇಂದಬೆಟ್ಟು, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಮತಿ ಸುಮಿತ್ರಾ, ಬೂತ್ ಅಧ್ಯಕ್ಷ , ಕಾರ್ಯದರ್ಶಿ ಸಂಜೀವ ಗೌಡ, ನಿತೇಶ್ ಕಡಿತ್ಯಾರು, ರಕ್ಷಿತ್ ಮೊಯ್ಲಿ, ಸಚಿನ್ ಬಂಗಾಡಿ, ಪ್ರತೀಶ್ ಕಡಿತ್ಯಾರು, ಪಿ.ಎಡಿ.ಬ್ಯಾಂಕ್ ಉಪಾಧ್ಯಕ್ಷ ವಾಮನ ಗೌಡ, ರೈತ ಮೋರ್ಚಾ ಉಪಾಧ್ಯಕ್ಷ ಪಳನಿ ಸ್ವಾಮಿ, ಯುವ ಮೋರ್ಚಾ ಸಂಚಾಲಕರಾದ ಸಂತೋಷ್ ಕುಮಾರ್ ಉಂಬೆಜೆ, ಚಂದ್ರಶೇಖರ ಪಡೆಂಕ್ಕಲ್, ಸುರಪ್ಪ ಅಂತರದಡ್ಡು, ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವವರು ಪ್ರಮುಖರು, ಹಿರಿಯ ಹಾಗೂ ಕಿರಿಯ ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya
error: Content is protected !!