25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್ ಯರ್ಡೂರ್ ಅವರು ಗುರುವಾಯನಕೆರೆ ಬಸ್ ತಂಗುದಾಣದ ಬಳಿ ಮೂರನೇ ಬಾರಿಗೆ ಸಾರ್ವಜನಿಕರಿಗೆ ಟೀ ವಿತರಿಸಿದರು.

ನರೇಂದ್ರ ಮೋದಿಯವರು 2014 ಮತ್ತು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀರಿಸಿದ ದಿನದಂದು ಹೇಮಂತ ರಾವ್ ಅವರು ಗುರುವಾಯನಕೆರೆ ಪೇಟೆಯಲ್ಲಿ ಸಾರ್ವಜನಿಕರಿಗೆ ಚಹಾ ವಿತರಣೆ ಮಾಡಿದ್ದು, ಇದೀಗ ಮೂರನೇ ಬಾರಿಗೆ ಈ ಕಾರ್ಯವನ್ನು ಮಾಡಿರುವುದಾಗಿ, ತಿಳಿಸಿದ್ದಾರೆ .

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಕುವೆಟ್ಟು ಗ್ರಾಂ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾ.ಪಂ ಹಾಲಿ ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಭಟ್, ಮಾಜಿ ಸದಸ್ಯ ಪುರಂದರ ಶೆಟ್ಟಿ ಶಕ್ತಿನಗರ, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ಕಾಂತಪ್ಪ ಮೂಲ್ಯ ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya
error: Content is protected !!