22.3 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ರೖತಮೋರ್ಚಾದ ಆನಂದ ಸಾಲಿಯನ್ ಓಡಿಮಾರ್, ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯ ಜಯಕುಮಾರ್, ಶಿರ್ಲಾಲು ಶಕ್ತಿ ಕೆಂದ್ರದ ಅದ್ಯಕ್ಷರದ ಶೀನಪ್ಪ ಮಲೆಕ್ಕಿಲ, ಬೂತ್ ಸಮಿತಿ ಅದ್ಯಕ್ಷರಾದ ವಿಜಯ ಕುಮಾರ್, ಧರ್ಣಪ್ಪ ಪಾದೆ, ಪ್ರಮುಖರಾದ, ದೇಜಪ್ಪ ಟೈಲರ್, ತಾರನಾಥ ಗೌಡ, ಸತೀಶ್ ಶಿರ್ಲಾಲು, ನಂದಕುಮಾರ್, ರತ್ನಾಕರ ಪೂಜಾರಿ, ಸುರೇಶ್ ಕುಲಾಲ್, ಮತ್ತು ಭಾರತಿಯ ಜನತಾ ಪಾರ್ಟಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya
error: Content is protected !!